ಕನ್ನಡದ ಖ್ಯಾತ-ಜನಪ್ರಿಯ ಲೇಖಕಿ, ಕವಯಿತ್ರಿ, ಪತ್ರಕರ್ತೆ, ರಂಗಕರ್ಮಿ, ಪ್ರಧಾನ ಸಂಪಾದಕಿ ಸಂಧ್ಯಾ ಪತ್ರಿಕೆ, 'ಅಭಿನವ ಪ್ರಕಾಶನ' ದ ಸ್ಥಾಪಕಿ -ಪುಸ್ತಕ ಪ್ರಕಾಶಕಿ, ಅಂಕಣಕಾರ್ತಿ ಮತ್ತು ನೃತ್ಯ-ನಾಟಕಗಳ ವಿಮರ್ಶಕಿ. ಕರ್ನಾಟಕ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಹಿರಿಯ ಅಧಿಕಾರಿಯಾಗಿ ನಿವೃತ್ತಿ. ಪತಿ ನಾಟಕಕಾರ-ನಿರ್ದೇಶಕ-ನಟ ಎಸ್.ವಿ.ಕೃಷ್ಣ ಶರ್ಮರ ಜೊತೆಯಾಗಿ ಸ್ಥಾಪಿಸಿದ ಸಂಧ್ಯಾ ಕಲಾವಿದರು ಹವ್ಯಾಸೀ ನಾಟಕ ತಂಡದ ಅಧ್ಯಕ್ಷೆ.
ಮೊದಲನೋಟದಲ್ಲೇ ಆಕರ್ಷಿಸುವ ನಾಗಶ್ರೀಯ ಕ್ರಿಯಾಶೀಲ ಉತ್ಸಾಹೀ ವ್ಯಕ್ತಿತ್ವ, ಅವರ ಆಸಕ್ತಿಕರ ನೃತ್ಯ ಪಯಣವನ್ನು ಉಸುರುತ್ತದೆ. ಅವರ ಭಾವಪೂರ್ಣ ಮೊಗ, ಹೊಳಪಿನ ಕಣ್ಣುಗಳು ಅಭಿನಯಾಭಿವ್ಯಕ್ತಿಗೆ ಪೂರಕವಾಗಿವೆ....
ಬೆಂಗಳೂರಿನ ಮಲ್ಲೇಶ್ವರಂ ನಿವಾಸಿ ಶ್ರೀರಂಜಿತಾ, ಹುಟ್ಟಿದ್ದು, ಬೆಳೆದಿದ್ದು ಮತ್ತು ಬದುಕು ಕಟ್ಟಿಕೊಂಡು ‘’ನಾಟ್ಯ ಭಾರತಿ’’ ನೃತ್ಯ ಸಂಸ್ಥೆಯನ್ನು ಮುನ್ನಡೆಸುತ್ತ ಸಾಧನೆಯ ಪಥದಲ್ಲಿ ಕ್ರಮಿಸುತ್ತಿರುವುದು ಇಲ್ಲೇ....
ಅಂದು ವೇದಿಕೆಯ ಮೇಲೆ ಪ್ರಭುದ್ಧಾಭಿನಯದಿಂದ ತನ್ಮಯಳಾಗಿ ನರ್ತಿಸುತ್ತಿದ್ದ ಅಮೇರಿಕಾದ ಕ್ಯಾಲಿಫೋರ್ನಿಯಾದ ಚೈತ್ರ ಸತ್ಯನಾರಾಯಣ ಅವರಿಗೆ ‘ರಂಗಪ್ರವೇಶ’ದ ಸಂಭ್ರಮ. ಅಲ್ಲಿನ ‘ವಿದ್ಯಾ ಡಾನ್ಸ್ ಅಕಾಡೆಮಿ’ಯ ಖ್ಯಾತ...