ಕನ್ನಡದ ಖ್ಯಾತ-ಜನಪ್ರಿಯ ಲೇಖಕಿ, ಕವಯಿತ್ರಿ, ಪತ್ರಕರ್ತೆ, ರಂಗಕರ್ಮಿ, ಪ್ರಧಾನ ಸಂಪಾದಕಿ ಸಂಧ್ಯಾ ಪತ್ರಿಕೆ, 'ಅಭಿನವ ಪ್ರಕಾಶನ' ದ ಸ್ಥಾಪಕಿ -ಪುಸ್ತಕ ಪ್ರಕಾಶಕಿ, ಅಂಕಣಕಾರ್ತಿ ಮತ್ತು ನೃತ್ಯ-ನಾಟಕಗಳ ವಿಮರ್ಶಕಿ. ಕರ್ನಾಟಕ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಹಿರಿಯ ಅಧಿಕಾರಿಯಾಗಿ ನಿವೃತ್ತಿ. ಪತಿ ನಾಟಕಕಾರ-ನಿರ್ದೇಶಕ-ನಟ ಎಸ್.ವಿ.ಕೃಷ್ಣ ಶರ್ಮರ ಜೊತೆಯಾಗಿ ಸ್ಥಾಪಿಸಿದ ಸಂಧ್ಯಾ ಕಲಾವಿದರು ಹವ್ಯಾಸೀ ನಾಟಕ ತಂಡದ ಅಧ್ಯಕ್ಷೆ.
ದೆಹಲಿಯಲ್ಲಿ ನೆಲೆಸಿರುವ ಸುಪ್ರಸಿದ್ಧ ನೃತ್ಯ ಕಲಾವಿದೆ ರಮಾ ವೈದ್ಯನಾಥನ್ ಭರತನಾಟ್ಯ ಕಾರ್ಯಕ್ರಮ ಇತ್ತೀಚೆಗೆ ಬೆಂಗಳೂರು ಅಂತರಾಷ್ಟ್ರೀಯ ಕಲಾಮಹೋತ್ಸವದ ಸಂದರ್ಭದಲ್ಲಿ ಚೌಡಯ್ಯ ಮೆಮೋರಿಯಲ್ ಹಾಲ್ ನಲ್ಲಿ...
ಈ ಹಿರಿಯ ಪ್ರತಿಭಾನ್ವಿತ ನೃತ್ಯಕಲಾವಿದೆ ವೀಣಾಮೂರ್ತಿ ಅವರೆಲ್ಲ ಚಟುವಟಿಕೆಗಳನ್ನು ಗಮನಿಸಿದರೆ ಅಚ್ಚರಿಯುಂಟಾಗುತ್ತದೆ. ಸಕಲ ಕಲಾಪೂರ್ಣೆಯಾದ ಇವರ ನೃತ್ಯಯಾನವೇ ಕುತೂಹಲ-ವಿಸ್ಮಯಗಳ ಆಗರ. ವೀಣಾ ಅವರಿಗೆ `ನೃತ್ಯ’,...
ರಂಗದ ಮೇಲೆ ಲವಲವಿಕೆಯಿಂದ ನರ್ತಿಸುತ್ತಿದ್ದ ಬಾಲೆಯ ಪರಿಪಕ್ವ ಅಭಿನಯ ನೆರೆದ ರಸಿಕರ ಗಮನವನ್ನು ವಿಶೇಷವಾಗಿ ಆಕರ್ಷಿಸಿತ್ತು. ಅದು ಇತ್ತೀಚೆಗೆ ಭಾರತೀಯ ವಿದ್ಯಾಭವನದಲ್ಲಿ ನಡೆದ ಭೂಮಿಕಾ...