Author : YK Sandhya Sharma
664 Posts -
117 Comments
ಕನ್ನಡದ ಖ್ಯಾತ-ಜನಪ್ರಿಯ ಲೇಖಕಿ, ಕವಯಿತ್ರಿ, ಪತ್ರಕರ್ತೆ, ರಂಗಕರ್ಮಿ, ಪ್ರಧಾನ ಸಂಪಾದಕಿ ಸಂಧ್ಯಾ ಪತ್ರಿಕೆ, 'ಅಭಿನವ ಪ್ರಕಾಶನ' ದ ಸ್ಥಾಪಕಿ -ಪುಸ್ತಕ ಪ್ರಕಾಶಕಿ, ಅಂಕಣಕಾರ್ತಿ ಮತ್ತು ನೃತ್ಯ-ನಾಟಕಗಳ ವಿಮರ್ಶಕಿ. ಕರ್ನಾಟಕ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಹಿರಿಯ ಅಧಿಕಾರಿಯಾಗಿ ನಿವೃತ್ತಿ. ಪತಿ ನಾಟಕಕಾರ-ನಿರ್ದೇಶಕ-ನಟ ಎಸ್.ವಿ.ಕೃಷ್ಣ ಶರ್ಮರ ಜೊತೆಯಾಗಿ ಸ್ಥಾಪಿಸಿದ ಸಂಧ್ಯಾ ಕಲಾವಿದರು ಹವ್ಯಾಸೀ ನಾಟಕ ತಂಡದ ಅಧ್ಯಕ್ಷೆ.
ಪ್ರಜ್ವಲಾಭಿನಯದ ದೈವೀಕ ಝೇಂಕಾರ
ಅಂದು, ನವೋತ್ಸಾಹ ತುಂಬಿದ ಮೂರು ಪ್ರತಿಭಾ ಚೇತನಗಳು ಚೌಡಯ್ಯ ಮೆಮೋರಿಯಲ್ ಸಭಾಂಗಣ ವೇದಿಕೆಯ ಮೇಲೆ ನೃತ್ಯ ಕಾರಂಜಿಯಾಗಿ ಪ್ರಜ್ವಲಿಸಿ ಮಿಂಚಿನ ಬಳ್ಳಿಗಳಂತೆ ಅದ್ಭುತವಾಗಿ ನರ್ತಿಸಿ...
