Author : YK Sandhya Sharma
659 Posts -
117 Comments
ಕನ್ನಡದ ಖ್ಯಾತ-ಜನಪ್ರಿಯ ಲೇಖಕಿ, ಕವಯಿತ್ರಿ, ಪತ್ರಕರ್ತೆ, ರಂಗಕರ್ಮಿ, ಪ್ರಧಾನ ಸಂಪಾದಕಿ ಸಂಧ್ಯಾ ಪತ್ರಿಕೆ, 'ಅಭಿನವ ಪ್ರಕಾಶನ' ದ ಸ್ಥಾಪಕಿ -ಪುಸ್ತಕ ಪ್ರಕಾಶಕಿ, ಅಂಕಣಕಾರ್ತಿ ಮತ್ತು ನೃತ್ಯ-ನಾಟಕಗಳ ವಿಮರ್ಶಕಿ. ಕರ್ನಾಟಕ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಹಿರಿಯ ಅಧಿಕಾರಿಯಾಗಿ ನಿವೃತ್ತಿ. ಪತಿ ನಾಟಕಕಾರ-ನಿರ್ದೇಶಕ-ನಟ ಎಸ್.ವಿ.ಕೃಷ್ಣ ಶರ್ಮರ ಜೊತೆಯಾಗಿ ಸ್ಥಾಪಿಸಿದ ಸಂಧ್ಯಾ ಕಲಾವಿದರು ಹವ್ಯಾಸೀ ನಾಟಕ ತಂಡದ ಅಧ್ಯಕ್ಷೆ.
Nrutyankura Foundation-Bi-monthly Dance Festival
ನೃತ್ಯಾಂಕುರ ಫೌಂಡೇಶನ್ – ದ್ವೈಮಾಸಿಕ ನೃತ್ಯೋತ್ಸವ ಬಹುಮುಖ ಪ್ರತಿಭೆಯ ರೇಖಾ ಸತೀಶ್, ಬೆಂಗಳೂರಿನ ಕೆಲವೇ ಕೆಲವು ಕೂಚಿಪುಡಿ ನೃತ್ಯಗಾರ್ತಿಯರ ಸಾಲಿನಲ್ಲಿ ಖ್ಯಾತನಾಮರು. ಅಂತರರಾಷ್ಟ್ರೀಯ ನೃತ್ಯಕಲಾವಿದೆಯಾದ...
ಅಚ್ಚುಕಟ್ಟಾದ ಕೃತಿಯ ಸುಂದರ ನರ್ತನ
ಈ ನಡುವೆ, ಕಲಾರಸಿಕರ ಸದಭಿರುಚಿಯನ್ನು ಉನ್ನತೀಕರಿಸುತ್ತಿರುವ ಶಾಸ್ತ್ರೀಯ ನೃತ್ಯಗಳು ಹೆಚ್ಚಿನ ಸಂಖ್ಯೆಯಲ್ಲಿ ನಡೆಯುತ್ತಾ ನಗರದಲ್ಲಿ ಸಾಂಸ್ಕೃತಿಕ ಕಲರವದ ಜನಪ್ರಿಯತೆಯನ್ನು ಪಸರಿಸುತ್ತಿದೆ ಎಂಬುದು ವಾಸ್ತವ ಸಂಗತಿ....
ತ್ಯಾಗರಾಜರ ಚೇತನವನ್ನು ಸಾಕ್ಷಾತ್ಕರಿಸಿದ ಅಪೂರ್ವ ಕ್ಷಣಗಳು
ಕರ್ನಾಟಕ ಶಾಸ್ತ್ರೀಯ ಸಂಗೀತಲೋಕಕ್ಕೆ ಮಹಾನ್ ಕೊಡುಗೆ ನೀಡಿರುವ ಶ್ರೀ ತ್ಯಾಗರಾಜ ಸ್ವಾಮಿ ಸಂಗೀತ ಜಗತ್ತಿನ ಅಮೂಲ್ಯ ರತ್ನವೆಂದರೆ ಅತಿಶಯೋಕ್ತಿಯಲ್ಲ. ಅವರ ಹೃದಯಸ್ಪರ್ಶಿ ರಚನೆಗಳು ಇಂಪಾಗಿರುವುದಷ್ಟೇ...
