ಕನ್ನಡದ ಖ್ಯಾತ-ಜನಪ್ರಿಯ ಲೇಖಕಿ, ಕವಯಿತ್ರಿ, ಪತ್ರಕರ್ತೆ, ರಂಗಕರ್ಮಿ, ಪ್ರಧಾನ ಸಂಪಾದಕಿ ಸಂಧ್ಯಾ ಪತ್ರಿಕೆ, 'ಅಭಿನವ ಪ್ರಕಾಶನ' ದ ಸ್ಥಾಪಕಿ -ಪುಸ್ತಕ ಪ್ರಕಾಶಕಿ, ಅಂಕಣಕಾರ್ತಿ ಮತ್ತು ನೃತ್ಯ-ನಾಟಕಗಳ ವಿಮರ್ಶಕಿ. ಕರ್ನಾಟಕ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಹಿರಿಯ ಅಧಿಕಾರಿಯಾಗಿ ನಿವೃತ್ತಿ. ಪತಿ ನಾಟಕಕಾರ-ನಿರ್ದೇಶಕ-ನಟ ಎಸ್.ವಿ.ಕೃಷ್ಣ ಶರ್ಮರ ಜೊತೆಯಾಗಿ ಸ್ಥಾಪಿಸಿದ ಸಂಧ್ಯಾ ಕಲಾವಿದರು ಹವ್ಯಾಸೀ ನಾಟಕ ತಂಡದ ಅಧ್ಯಕ್ಷೆ.
ಅಂಗಶುದ್ಧ ನೃತ್ಯವನ್ನು ನೋಡಲೇ ಒಂದು ಬಗೆಯ ಚೆಂದ. ಅದಕ್ಕೆ ಶಾಸ್ತ್ರೀಯ ಚೌಕಟ್ಟು ಇರುವುದರಿಂದ ಭರತನಾಟ್ಯದಲ್ಲಿ ಪ್ರಮುಖವಾಗಿ ಇರಲೇಬೇಕಾದ ಅಂಗಶುದ್ಧತೆ, ಖಚಿತ ಹಸ್ತಮುದ್ರೆ, ಅಡವು, ಹಸ್ತವಿನಿಯೋಗ,...
ವಾಗ್ಗೇಯಕಾರ ತ್ಯಾಗರಾಜರಿಗೆ ನೃತ್ಯಾರಾಧನೆ ಕರ್ನಾಟಕ ಶಾಸ್ತ್ರೀಯ ಸಂಗೀತಲೋಕಕ್ಕೆ ಮಹಾನ್ ಕೊಡುಗೆ ನೀಡಿರುವ ಸಂಗೀತ ದಿಗ್ಗಜ, ಶ್ರೀ ತ್ಯಾಗರಾಜರ ಒಂದೊಂದು ಕೃತಿಗಳೂ ಅನುಪಮ-ಅರ್ಥಗರ್ಭಿತ. ಭಕ್ತಿ ರಸಾಯನದಲ್ಲಿ ಮಿಂದೇಳುವ ಕೃತಿಗಳ...
ವೇದಿಕೆಯ ಮೇಲೆ ಏಕವ್ಯಕ್ತಿ ನೃತ್ಯ ಪ್ರದರ್ಶನ ನಡೆಯುವಾಗ ಕಲಾರಸಿಕರ ಗಮನವೆಲ್ಲಾ ಆಕೆಯ ಮೇಲೆಯೇ ಕೇಂದ್ರೀಕೃತವಾಗಿರುವುದು ಸಾಮಾನ್ಯ. ಆದರೆ ರಂಗದ ಮೇಲೆ ಇಬ್ಬರು ಜೋಡಿಯಾಗಿ ನೃತ್ತಾಭಿನಯಗಳನ್ನು...