ಕನ್ನಡದ ಖ್ಯಾತ-ಜನಪ್ರಿಯ ಲೇಖಕಿ, ಕವಯಿತ್ರಿ, ಪತ್ರಕರ್ತೆ, ರಂಗಕರ್ಮಿ, ಪ್ರಧಾನ ಸಂಪಾದಕಿ ಸಂಧ್ಯಾ ಪತ್ರಿಕೆ, 'ಅಭಿನವ ಪ್ರಕಾಶನ' ದ ಸ್ಥಾಪಕಿ -ಪುಸ್ತಕ ಪ್ರಕಾಶಕಿ, ಅಂಕಣಕಾರ್ತಿ ಮತ್ತು ನೃತ್ಯ-ನಾಟಕಗಳ ವಿಮರ್ಶಕಿ. ಕರ್ನಾಟಕ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಹಿರಿಯ ಅಧಿಕಾರಿಯಾಗಿ ನಿವೃತ್ತಿ. ಪತಿ ನಾಟಕಕಾರ-ನಿರ್ದೇಶಕ-ನಟ ಎಸ್.ವಿ.ಕೃಷ್ಣ ಶರ್ಮರ ಜೊತೆಯಾಗಿ ಸ್ಥಾಪಿಸಿದ ಸಂಧ್ಯಾ ಕಲಾವಿದರು ಹವ್ಯಾಸೀ ನಾಟಕ ತಂಡದ ಅಧ್ಯಕ್ಷೆ.
ಬೆಂಗಳೂರಿನಲ್ಲಿ ‘ಕೊರೊನಾ’ ಕಾರ್ಮೋಡ ಕೊಂಚ ಸರಿದನಂತರ ಸಾಂಸ್ಕೃತಿಕ ಚಟುವಟಿಕೆಗಳು ಮೆಲ್ಲನೆ ಆರಂಭವಾಗಿವೆ. ಕಲಾರಸಿಕರಿಗೋ ಸಂಗೀತ-ನೃತ್ಯಾದಿ ಕಾರ್ಯಕ್ರಮಗಳನ್ನು ವೀಕ್ಷಿಸುವ ಸದವಕಾಶವನ್ನು ಖ್ಯಾತ ‘ಸಂಗೀತ ಸಂಭ್ರಮ’ ಸಂಸ್ಥೆಯ...
ಭಾರತೀಯ ಪರಂಪರೆಯಲ್ಲಿ ಹಿಂದಿನಿಂದಲೂ ಗುರುಕುಲಗಳಲ್ಲಿಯೇ ಆಗಲಿ ಅಥವಾ ಮುಂದಿನ ಕಾಲಘಟ್ಟಗಳಲ್ಲಿಯೇ ಆಗಲಿ ಗುರು ಸಮಕ್ಷಮ ಶಿಷ್ಯರು ಅತೀವ ಶ್ರದ್ಧೆಯಿಂದ ವಿದ್ಯಾರ್ಜಿಸುವ ಸಂಪ್ರದಾಯ ಅನೂಚಾನವಾಗಿ ನಡೆದು...
‘’ರಂಗಪ್ರವೇಶ’’-ಒಬ್ಬ ನೃತ್ಯ ಕಲಾವಿದರ ಜೀವನದಲ್ಲಿ ಸ್ಮರಣೀಯ ಘಟ್ಟ. ತಾವು ಅರ್ಜಿಸಿದ ನಾಟ್ಯ ವಿದ್ಯೆಯನ್ನು ಕಲಾರಸಿಕರ ಮುಂದೆ ಬದ್ಧತೆಯಿಂದ ಪ್ರಸ್ತುತಗೊಳಿಸುವುದು ಹಿಂದಿನಿಂದ ನಡೆದು ಬಂದಿರುವ ಪದ್ಧತಿ....