ಕನ್ನಡದ ಖ್ಯಾತ-ಜನಪ್ರಿಯ ಲೇಖಕಿ, ಕವಯಿತ್ರಿ, ಪತ್ರಕರ್ತೆ, ರಂಗಕರ್ಮಿ, ಪ್ರಧಾನ ಸಂಪಾದಕಿ ಸಂಧ್ಯಾ ಪತ್ರಿಕೆ, 'ಅಭಿನವ ಪ್ರಕಾಶನ' ದ ಸ್ಥಾಪಕಿ -ಪುಸ್ತಕ ಪ್ರಕಾಶಕಿ, ಅಂಕಣಕಾರ್ತಿ ಮತ್ತು ನೃತ್ಯ-ನಾಟಕಗಳ ವಿಮರ್ಶಕಿ. ಕರ್ನಾಟಕ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಹಿರಿಯ ಅಧಿಕಾರಿಯಾಗಿ ನಿವೃತ್ತಿ. ಪತಿ ನಾಟಕಕಾರ-ನಿರ್ದೇಶಕ-ನಟ ಎಸ್.ವಿ.ಕೃಷ್ಣ ಶರ್ಮರ ಜೊತೆಯಾಗಿ ಸ್ಥಾಪಿಸಿದ ಸಂಧ್ಯಾ ಕಲಾವಿದರು ಹವ್ಯಾಸೀ ನಾಟಕ ತಂಡದ ಅಧ್ಯಕ್ಷೆ.
ನವವರ್ಷದ ಹೊಸ ಹೊನಲು-ಚೈತನ್ಯ ತುಂಬಿ ತುಳುಕುತ್ತಿದ್ದ ಏಳುಜನ ಚಿಣ್ಣರು ಇತ್ತೀಚಿಗೆ ನಗರದ ಚೌಡಯ್ಯ ಮೆಮೋರಿಯಲ್ ಮಂದಿರದಲ್ಲಿ ಮಿಂಚಿನ ಬಳ್ಳಿಗಳಂತೆ ರೋಮಾಂಚಕವಾಗಿ ನರ್ತಿಸಿ ಕಣ್ಮನ ಸೆಳೆದರು....
ಕರೋನಾದ ಸಂಕೀರ್ಣ ದಿನಗಳ ಆತಂಕವನ್ನು ಕೊಂಚಮಟ್ಟಿಗೆ ದಾಟಿರುವ ಕಲಾರಂಗ ನಿಧಾನವಾಗಿ ಸಾಂಸ್ಕೃತಿಕ ಚಟುವಟಿಕೆಗಳಿಂದ ಗರಿಗೆದರುತ್ತಿದೆ. ರಂಗಮಂದಿರಗಳಲ್ಲಿ ಗಲ್ ಗಲ್ ಗೆಜ್ಜೆ ಅನುರಣಿಸುತ್ತಿದೆ. ಕಳೆದೆರಡು ವರ್ಷಗಳಿಂದ...
ಬೆಂಗಳೂರಿನ ಖ್ಯಾತ ನೃತ್ಯ ಸಂಸ್ಥೆ ‘ವೆಂಕಟೇಶ ನಾಟ್ಯಮಂದಿರ’ ವನ್ನು ಕಳೆದ ಐವತ್ಮೂರು ವರ್ಷಗಳಿಂದ ಅತ್ಯಂತ ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿರುವವರು ಬದ್ಧತೆಯುಳ್ಳ ಹಿರಿಯ ನೃತ್ಯಗುರು ಶಾಂತಲಾ...