ಕನ್ನಡದ ಖ್ಯಾತ-ಜನಪ್ರಿಯ ಲೇಖಕಿ, ಕವಯಿತ್ರಿ, ಪತ್ರಕರ್ತೆ, ರಂಗಕರ್ಮಿ, ಪ್ರಧಾನ ಸಂಪಾದಕಿ ಸಂಧ್ಯಾ ಪತ್ರಿಕೆ, 'ಅಭಿನವ ಪ್ರಕಾಶನ' ದ ಸ್ಥಾಪಕಿ -ಪುಸ್ತಕ ಪ್ರಕಾಶಕಿ, ಅಂಕಣಕಾರ್ತಿ ಮತ್ತು ನೃತ್ಯ-ನಾಟಕಗಳ ವಿಮರ್ಶಕಿ. ಕರ್ನಾಟಕ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಹಿರಿಯ ಅಧಿಕಾರಿಯಾಗಿ ನಿವೃತ್ತಿ. ಪತಿ ನಾಟಕಕಾರ-ನಿರ್ದೇಶಕ-ನಟ ಎಸ್.ವಿ.ಕೃಷ್ಣ ಶರ್ಮರ ಜೊತೆಯಾಗಿ ಸ್ಥಾಪಿಸಿದ ಸಂಧ್ಯಾ ಕಲಾವಿದರು ಹವ್ಯಾಸೀ ನಾಟಕ ತಂಡದ ಅಧ್ಯಕ್ಷೆ.
Captivating abhinaya and scintillating footwork marked Ranjani Veena Belavadi’s Bharatnatyam Arangetram, debut solo stage performance on Dec 19th 2021 at...
ಬೆಂಗಳೂರಿನ ಖ್ಯಾತ ‘’ಶಿವಪ್ರಿಯ’’ ನೃತ್ಯಶಾಲೆಯು ನಿರಂತರವಾಗಿ ಉತ್ತಮ ಕಲಾಭ್ಯಾಸಿಗಳನ್ನು ರೂಪಿಸುತ್ತ ನಡುನಡುವೆ ವಿಶಿಷ್ಟವಾದ ಹಲವಾರು ನೃತ್ಯರೂಪಕಗಳನ್ನು ನಿರ್ಮಿಸಿ, ಸ್ಮರಣೀಯ ಪ್ರದರ್ಶನ ನೀಡುತ್ತ ಬರುತ್ತಿದೆ. ಶಿವಪ್ರಿಯದ...