ಕನ್ನಡದ ಖ್ಯಾತ-ಜನಪ್ರಿಯ ಲೇಖಕಿ, ಕವಯಿತ್ರಿ, ಪತ್ರಕರ್ತೆ, ರಂಗಕರ್ಮಿ, ಪ್ರಧಾನ ಸಂಪಾದಕಿ ಸಂಧ್ಯಾ ಪತ್ರಿಕೆ, 'ಅಭಿನವ ಪ್ರಕಾಶನ' ದ ಸ್ಥಾಪಕಿ -ಪುಸ್ತಕ ಪ್ರಕಾಶಕಿ, ಅಂಕಣಕಾರ್ತಿ ಮತ್ತು ನೃತ್ಯ-ನಾಟಕಗಳ ವಿಮರ್ಶಕಿ. ಕರ್ನಾಟಕ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಹಿರಿಯ ಅಧಿಕಾರಿಯಾಗಿ ನಿವೃತ್ತಿ. ಪತಿ ನಾಟಕಕಾರ-ನಿರ್ದೇಶಕ-ನಟ ಎಸ್.ವಿ.ಕೃಷ್ಣ ಶರ್ಮರ ಜೊತೆಯಾಗಿ ಸ್ಥಾಪಿಸಿದ ಸಂಧ್ಯಾ ಕಲಾವಿದರು ಹವ್ಯಾಸೀ ನಾಟಕ ತಂಡದ ಅಧ್ಯಕ್ಷೆ.
ಬೆಂಗಳೂರಿನ ಖ್ಯಾತ ‘’ಶಿವಪ್ರಿಯ’’ ನೃತ್ಯಶಾಲೆಯು ನಿರಂತರವಾಗಿ ಉತ್ತಮ ಕಲಾಭ್ಯಾಸಿಗಳನ್ನು ರೂಪಿಸುತ್ತ ನಡುನಡುವೆ ವಿಶಿಷ್ಟವಾದ ಹಲವಾರು ನೃತ್ಯರೂಪಕಗಳನ್ನು ನಿರ್ಮಿಸಿ, ಸ್ಮರಣೀಯ ಪ್ರದರ್ಶನ ನೀಡುತ್ತ ಬರುತ್ತಿದೆ. ಶಿವಪ್ರಿಯದ...
ಭಾರತೀಯ ಶಾಸ್ತ್ರೀಯ ನೃತ್ಯಗಳಲ್ಲೊಂದಾದ ‘ಕಥಕ್’ ನೃತ್ಯಪ್ರಕಾರವು ಉತ್ತರಭಾಗದಿಂದ ಬೆಳೆದು ಬಂದಿದ್ದು, ಲಕ್ನೊ ಘರಾನ- ಖ್ಯಾತ ಕಥಕ್ ನೃತ್ಯಪ್ರವೀಣ ಪದ್ಮವಿಭೂಷಣ ಪಂಡಿತ್ ಬಿರ್ಜು ಮಹಾರಾಜರಿಂದ ಶಾಸ್ತ್ರೀಯತೆಯನ್ನು...