ಕನ್ನಡದ ಖ್ಯಾತ-ಜನಪ್ರಿಯ ಲೇಖಕಿ, ಕವಯಿತ್ರಿ, ಪತ್ರಕರ್ತೆ, ರಂಗಕರ್ಮಿ, ಪ್ರಧಾನ ಸಂಪಾದಕಿ ಸಂಧ್ಯಾ ಪತ್ರಿಕೆ, 'ಅಭಿನವ ಪ್ರಕಾಶನ' ದ ಸ್ಥಾಪಕಿ -ಪುಸ್ತಕ ಪ್ರಕಾಶಕಿ, ಅಂಕಣಕಾರ್ತಿ ಮತ್ತು ನೃತ್ಯ-ನಾಟಕಗಳ ವಿಮರ್ಶಕಿ. ಕರ್ನಾಟಕ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಹಿರಿಯ ಅಧಿಕಾರಿಯಾಗಿ ನಿವೃತ್ತಿ. ಪತಿ ನಾಟಕಕಾರ-ನಿರ್ದೇಶಕ-ನಟ ಎಸ್.ವಿ.ಕೃಷ್ಣ ಶರ್ಮರ ಜೊತೆಯಾಗಿ ಸ್ಥಾಪಿಸಿದ ಸಂಧ್ಯಾ ಕಲಾವಿದರು ಹವ್ಯಾಸೀ ನಾಟಕ ತಂಡದ ಅಧ್ಯಕ್ಷೆ.
ನಗರದ ಚೌಡಯ್ಯ ಸ್ಮಾರಕ ಭವನದ ವಿಶಾಲ ವೇದಿಕೆಯ ಮೇಲೆ ಕಣ್ಮನ ಸೆಳೆವ ದಿವ್ಯಾಲಂಕಾರಗಳಿಂದ ಶೋಭಿತರಾದ ಸಪ್ತಮಾತೃಕೆಗಳಂತಿದ್ದ ಏಳುಜನ ನೃತ್ಯಕಲಾವಿದೆಯರು ಲೀಲಾಜಾಲವಾಗಿ ಅಷ್ಟೇ ಸುಮನೋಹರವಾಗಿ ನರ್ತಿಸಿದ್ದು...
ಅದಿತಿ ಶಶಿಕುಮಾರ್ ಗುರುವಂದನೆ ಸಮರ್ಪಣೆ ‘’ಶಿವಪ್ರಿಯ’’ ಖ್ಯಾತ ನೃತ್ಯಶಾಲೆಯ ಕಲಾತ್ಮಕ ನಿರ್ದೇಶಕ ಅಂತರರಾಷ್ಟ್ರೀಯ ನೃತ್ಯಕಲಾವಿದ-ನೃತ್ಯಗುರುವಾಗಿ ಪ್ರಸಿದ್ಧಿ ಪಡೆದಿರುವ ವಾಗ್ಗೇಯಕಾರ, ಗಾಯಕ, ನಟುವನ್ನಾರ್ ಡಾ. ಸಂಜಯ್...
ಒಂದೇ ಎತ್ತರದ ನಿಲುವು -ಸಪೂರ ಮೈಮಾಟ, ಅವಳಿ ಜವಳಿಗಳಂತೆ ಒಂದೇ ಎರಕದ ಮೂರ್ತಿಗಳಂತಿದ್ದ, ನೃತ್ಯದ ಪಲುಕುಗಳಲ್ಲಿ, ಹಸ್ತಚಲನೆಯ ಹೆಜ್ಜೆಗಳಲ್ಲಿ, ಬಾಗು-ಬಳುಕುಗಳಲ್ಲಿ ಸಾಮರಸ್ಯದ ಪ್ರತೀಕದಂತಿದ್ದ ಅನಘಾ...