ಕನ್ನಡದ ಖ್ಯಾತ-ಜನಪ್ರಿಯ ಲೇಖಕಿ, ಕವಯಿತ್ರಿ, ಪತ್ರಕರ್ತೆ, ರಂಗಕರ್ಮಿ, ಪ್ರಧಾನ ಸಂಪಾದಕಿ ಸಂಧ್ಯಾ ಪತ್ರಿಕೆ, 'ಅಭಿನವ ಪ್ರಕಾಶನ' ದ ಸ್ಥಾಪಕಿ -ಪುಸ್ತಕ ಪ್ರಕಾಶಕಿ, ಅಂಕಣಕಾರ್ತಿ ಮತ್ತು ನೃತ್ಯ-ನಾಟಕಗಳ ವಿಮರ್ಶಕಿ. ಕರ್ನಾಟಕ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಹಿರಿಯ ಅಧಿಕಾರಿಯಾಗಿ ನಿವೃತ್ತಿ. ಪತಿ ನಾಟಕಕಾರ-ನಿರ್ದೇಶಕ-ನಟ ಎಸ್.ವಿ.ಕೃಷ್ಣ ಶರ್ಮರ ಜೊತೆಯಾಗಿ ಸ್ಥಾಪಿಸಿದ ಸಂಧ್ಯಾ ಕಲಾವಿದರು ಹವ್ಯಾಸೀ ನಾಟಕ ತಂಡದ ಅಧ್ಯಕ್ಷೆ.
ಹಿರಿಯ ನಾಟ್ಯಗುರು ಬಿ.ಕೆ.ವಸಂತಲಕ್ಷ್ಮಿ ಅವರ ಶಿಷ್ಯೆ ಅಪೂರ್ವ ಶರ್ಮಳ ‘ರಂಗಪ್ರವೇಶ’ ಎ.ಡಿ.ಎ. ರಂಗಮಂದಿರದಲ್ಲಿ ನಡೆಯಿತು. ಕಲಾವಿದೆ ಪ್ರಸ್ತುತಪಡಿಸಿದ ಅಭಿನಯಪ್ರಧಾನ ಕೃತಿಗಳೆಲ್ಲ ಬಹು ವೈಶಿಷ್ಟ್ಯಪೂರ್ಣವಾಗಿದ್ದವು. ಕಲಾವಿದೆಯ...
ಯಾವುದೇ ಒಂದು ನೃತ್ಯ ಪ್ರದರ್ಶನ ಪರಿಣಾಮಕಾರಿಯಾಗಿ ಹೊರಹೊಮ್ಮಲು, ರಸಿಕಜನರ ಹೃದಯಸ್ಪರ್ಶಿಸಲು ಸುಂದರವಾದ ಪರಿಸರ,ವಾತಾವರಣ ಅತ್ಯವಶ್ಯ. ಮನಸ್ಸಿಗೆ ಮುದನೀಡುವ ರಂಗಸಜ್ಜಿಕೆ, ಹದವಾದ ಬೆಳಕಿನ ಕೌಶಲ, ಕಲಾವಿದೆಯ...