ಕನ್ನಡದ ಖ್ಯಾತ-ಜನಪ್ರಿಯ ಲೇಖಕಿ, ಕವಯಿತ್ರಿ, ಪತ್ರಕರ್ತೆ, ರಂಗಕರ್ಮಿ, ಪ್ರಧಾನ ಸಂಪಾದಕಿ ಸಂಧ್ಯಾ ಪತ್ರಿಕೆ, 'ಅಭಿನವ ಪ್ರಕಾಶನ' ದ ಸ್ಥಾಪಕಿ -ಪುಸ್ತಕ ಪ್ರಕಾಶಕಿ, ಅಂಕಣಕಾರ್ತಿ ಮತ್ತು ನೃತ್ಯ-ನಾಟಕಗಳ ವಿಮರ್ಶಕಿ. ಕರ್ನಾಟಕ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಹಿರಿಯ ಅಧಿಕಾರಿಯಾಗಿ ನಿವೃತ್ತಿ. ಪತಿ ನಾಟಕಕಾರ-ನಿರ್ದೇಶಕ-ನಟ ಎಸ್.ವಿ.ಕೃಷ್ಣ ಶರ್ಮರ ಜೊತೆಯಾಗಿ ಸ್ಥಾಪಿಸಿದ ಸಂಧ್ಯಾ ಕಲಾವಿದರು ಹವ್ಯಾಸೀ ನಾಟಕ ತಂಡದ ಅಧ್ಯಕ್ಷೆ.
ಸಾಮಾನ್ಯವಾಗಿ ಕಲ್ಪಿತ ಕಥೆಗಳಿಗಿಂಥ ನಮ್ಮ ನಡುವಿನ ಜೀವಂತ ವ್ಯಕ್ತಿಗಳನ್ನು ಕುರಿತು ಅವರ ಜೀವನರೇಖೆಯನ್ನು ಚಿತ್ರಿಸುವ ಪ್ರಯತ್ನಗಳು ಪರಿಣಾಮಕಾರಿಯಾಗಿ ಮನಮುಟ್ಟುವ ಸಾಧ್ಯತೆಗಳು ಹೆಚ್ಚು. ಅಂಥ ಒಂದು...
ಮನಸ್ಸು ಗಿರಗಿಟ್ಟಲೆಯಾಗಿತ್ತು. ಯೋಚನೆಗಳನ್ನು ಹತ್ತಿಕ್ಕಲು ಅಮೃತಾ ಮೇಲೆದ್ದು ಸೀದಾ ಅಂಗಳಕ್ಕೆ ನಡೆದಳು. ಹಿಂದಿನ ದಿನ ನರ್ಸರಿಯಿಂದ ತಂದಿದ್ದ ಸೂಪರ್ ಸ್ಟಾರ್ ರೋಜಾ ಗಿಡವನ್ನು ಕುಂಡದಿಂದ...
ಬೆಂಗಳೂರಿನ ನೃತ್ಯಗುರು ಮತ್ತು ಕಲಾವಿದೆ ವಿದುಷಿ ಫಣಿಮಾಲಾ ನೇತೃತ್ವದ ‘ನೃತ್ಯ ಸಂಜೀವಿನಿ ಅಕಾಡೆಮಿ’ ಅನೇಕ ಉದಯೋನ್ಮುಖ ಪ್ರತಿಭೆಗಳಿಗೆ ವೇದಿಕೆ ಒದಗಿಸುವ ಮೂಲಕ ನೃತ್ಯಾಭಿವೃದ್ಧಿಯ ಚಟುವಟಿಕೆಯನ್ನು...
‘ಬೆಳೆಯುವ ಪೈರು ಮೊಳಕೆಯಲ್ಲೇ’ ಎಂಬುದು ಪ್ರಸಿದ್ಧ ಗಾದೆ. ಅದಕ್ಕನ್ವಯವಾಗಿರುವವಳು ಚಿಗುರು ಪ್ರತಿಭೆ ಅಷ್ಟೇ ಅಪಾರ ಭರವಸೆ ಮೂಡಿಸಿರುವ ನೃತ್ಯಗಾರ್ತಿ ಕಾವ್ಯ. ಪುಟ್ಟವಯಸ್ಸಿನಲ್ಲೇ ಉತ್ಸಾಹದಿಂದ ಪ್ರಗತಿಯ...