ಕನ್ನಡದ ಖ್ಯಾತ-ಜನಪ್ರಿಯ ಲೇಖಕಿ, ಕವಯಿತ್ರಿ, ಪತ್ರಕರ್ತೆ, ರಂಗಕರ್ಮಿ, ಪ್ರಧಾನ ಸಂಪಾದಕಿ ಸಂಧ್ಯಾ ಪತ್ರಿಕೆ, 'ಅಭಿನವ ಪ್ರಕಾಶನ' ದ ಸ್ಥಾಪಕಿ -ಪುಸ್ತಕ ಪ್ರಕಾಶಕಿ, ಅಂಕಣಕಾರ್ತಿ ಮತ್ತು ನೃತ್ಯ-ನಾಟಕಗಳ ವಿಮರ್ಶಕಿ. ಕರ್ನಾಟಕ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಹಿರಿಯ ಅಧಿಕಾರಿಯಾಗಿ ನಿವೃತ್ತಿ. ಪತಿ ನಾಟಕಕಾರ-ನಿರ್ದೇಶಕ-ನಟ ಎಸ್.ವಿ.ಕೃಷ್ಣ ಶರ್ಮರ ಜೊತೆಯಾಗಿ ಸ್ಥಾಪಿಸಿದ ಸಂಧ್ಯಾ ಕಲಾವಿದರು ಹವ್ಯಾಸೀ ನಾಟಕ ತಂಡದ ಅಧ್ಯಕ್ಷೆ.
ಇಡೀ ವಿಶ್ವವನ್ನು ‘ಕೊರೋನಾ’ ಆಕ್ರಮಿಸಿರುವ ಬಿಕ್ಕಟ್ಟಿನ ಸಂದರ್ಭದಲ್ಲಿ ಕಲಾವಿದರು ತಮ್ಮ ಸೃಜನಾತ್ಮಕ ಚಟುವಟಿಕೆಗಳ ಪ್ರದರ್ಶನಕ್ಕೆ ಇಂದು ಏನಾದರೊಂದು ದಾರಿ ಹುಡುಕಿಕೊಂಡೇ ಹುಡುಕಿಕೊಳ್ಳುವುದು ಅನಿವಾರ್ಯವಾಗಿದೆ ....
ಸೃಜನಾತ್ಮಕ ದೃಷ್ಟಿಯುಳ್ಳವರಿಗೆ ಸದಾ ಏನಾದರೊಂದು ಹೊಸಚಿಂತನೆ ಹೊಳೆಯುತ್ತಲೇ ಇರುತ್ತದೆ. ಆ ದಿಸೆಯ ಆಲೋಚನೆ ಹೊಸಪ್ರಯೋಗಕ್ಕೆ ದಾರಿಮಾಡಿಕೊಡುತ್ತದೆ. ಅದು ಆಗಿದ್ದು ಹಾಗೆಯೇ. ಖ್ಯಾತ ‘’ಸಾಧನ ಸಂಗಮ’’...