ಕನ್ನಡದ ಖ್ಯಾತ-ಜನಪ್ರಿಯ ಲೇಖಕಿ, ಕವಯಿತ್ರಿ, ಪತ್ರಕರ್ತೆ, ರಂಗಕರ್ಮಿ, ಪ್ರಧಾನ ಸಂಪಾದಕಿ ಸಂಧ್ಯಾ ಪತ್ರಿಕೆ, 'ಅಭಿನವ ಪ್ರಕಾಶನ' ದ ಸ್ಥಾಪಕಿ -ಪುಸ್ತಕ ಪ್ರಕಾಶಕಿ, ಅಂಕಣಕಾರ್ತಿ ಮತ್ತು ನೃತ್ಯ-ನಾಟಕಗಳ ವಿಮರ್ಶಕಿ. ಕರ್ನಾಟಕ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಹಿರಿಯ ಅಧಿಕಾರಿಯಾಗಿ ನಿವೃತ್ತಿ. ಪತಿ ನಾಟಕಕಾರ-ನಿರ್ದೇಶಕ-ನಟ ಎಸ್.ವಿ.ಕೃಷ್ಣ ಶರ್ಮರ ಜೊತೆಯಾಗಿ ಸ್ಥಾಪಿಸಿದ ಸಂಧ್ಯಾ ಕಲಾವಿದರು ಹವ್ಯಾಸೀ ನಾಟಕ ತಂಡದ ಅಧ್ಯಕ್ಷೆ.
ಹನ್ನೆರಡನೆಯ ಶತಮಾನದ ವಚನಕ್ರಾಂತಿ ಅನೇಕ ವಿಧಗಳಲ್ಲಿ ಇಂದಿನವರೆಗೂ ತನ್ನ ಪರಿಣಾಮವನ್ನು ಉಳಿಸಿಕೊಂಡು ಬಂದಿರುವುದು ನಿಜಕ್ಕೂ ಚೋದ್ಯ. ಇಂದಿಗೂ ಪ್ರಸ್ತುತವಾದ ವಚನಕಾರರ ವಿಚಾರಧಾರೆಗಳು, ಸಾಹಿತ್ಯ, ಸಂಗೀತ,...
ಕರ್ನಾಟಕ ಶಾಸ್ತ್ರೀಯ ಸಂಗೀತಲೋಕಕ್ಕೆ ಮಹಾನ್ ಕೊಡುಗೆ ನೀಡಿರುವ ಸಂಗೀತ ತ್ರಿಮೂರ್ತಿಗಳಾದ ಶ್ಯಾಮಾಶಾಸ್ತ್ರಿ, ತ್ಯಾಗರಾಜರು ಮತ್ತು ಮುತ್ತುಸ್ವಾಮಿ ದೀಕ್ಷಿತರ ಹೃದಯಸ್ಪರ್ಶಿ ರಚನೆಗಳಿಗೆ ಮೂರ್ತರೂಪ ನೀಡುವ ಸಾರ್ಥಕ...
ಹನ್ನೆರಡನೆಯ ಶತಮಾನದಲ್ಲಿದ್ದ ಸಂತಕವಿ ಜಯದೇವ ಸಂಸ್ಕೃತದಲ್ಲಿ ಬರೆದ ಅಪೂರ್ವ ಪ್ರೇಮಕಾವ್ಯ `ಗೀತಗೋವಿಂದ’ ಕಾಲಾತೀತವಾಗಿ ಮನದುಂಬುವ ವಿಶಿಷ್ಟ ಕೃತಿ. ಅಮರವಾದ ದೈವೀಕ ಪ್ರೀತಿಗೆ ಶಾಶ್ವತ ರೂಪಕವಾಗಿರುವ...
ಅಂದು-ರಂಗದ ಮೇಲೆ ಮಿಂಚಿನಬಳ್ಳಿಗಳಂತೆ ಲವಲವಿಕೆಯಿಂದ ನರ್ತಿಸುತ್ತ ಮನೋಜ್ಞ ಭಂಗಿಗಳಿಂದ ಕಣ್ಮನ ತುಂಬಿದ ಅಣ್ಣ-ತಂಗಿಯರ ಸುಮನೋಹರ ‘ರಂಗಪ್ರವೇಶ’ ಚಿರಸ್ಮರಣೀಯವಾಗಿತ್ತು. ಖ್ಯಾತ ‘ಶಿವಪ್ರಿಯ’ ನೃತ್ಯಸಂಸ್ಥೆಯ ಅಂತರರಾಷ್ಟ್ರೀಯ ನೃತ್ಯಕಲಾವಿದ-ಗುರು...