ಕನ್ನಡದ ಖ್ಯಾತ-ಜನಪ್ರಿಯ ಲೇಖಕಿ, ಕವಯಿತ್ರಿ, ಪತ್ರಕರ್ತೆ, ರಂಗಕರ್ಮಿ, ಪ್ರಧಾನ ಸಂಪಾದಕಿ ಸಂಧ್ಯಾ ಪತ್ರಿಕೆ, 'ಅಭಿನವ ಪ್ರಕಾಶನ' ದ ಸ್ಥಾಪಕಿ -ಪುಸ್ತಕ ಪ್ರಕಾಶಕಿ, ಅಂಕಣಕಾರ್ತಿ ಮತ್ತು ನೃತ್ಯ-ನಾಟಕಗಳ ವಿಮರ್ಶಕಿ. ಕರ್ನಾಟಕ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಹಿರಿಯ ಅಧಿಕಾರಿಯಾಗಿ ನಿವೃತ್ತಿ. ಪತಿ ನಾಟಕಕಾರ-ನಿರ್ದೇಶಕ-ನಟ ಎಸ್.ವಿ.ಕೃಷ್ಣ ಶರ್ಮರ ಜೊತೆಯಾಗಿ ಸ್ಥಾಪಿಸಿದ ಸಂಧ್ಯಾ ಕಲಾವಿದರು ಹವ್ಯಾಸೀ ನಾಟಕ ತಂಡದ ಅಧ್ಯಕ್ಷೆ.
ನಾಟ್ಯರಂಗದ ವಿಶ್ವವಿಖ್ಯಾತ ಹೆಸರು ಡಾ. ವಸುಂಧರಾ ದೊರೆಸ್ವಾಮಿ. ಭರತನಾಟ್ಯ ನೃತ್ಯಕ್ಷೇತ್ರದಲ್ಲಿ ಅವರ ಅಸಾಧಾರಣ ಸೇವೆಗಾಗಿ ಕರ್ನಾಟಕ ಸರ್ಕಾರ `ನಾಟ್ಯರಾಣಿ ಶಾಂತಲಾ’ ಪ್ರಶಸ್ತಿ ನೀಡಿ ಗೌರವಿಸಿದೆ....
ಕಳೆದೊಂದು ದಶಕದಿಂದ ‘’ ನೃತ್ಯದರ್ಪಣ್ ’’-ಕಥಕ್ ನೃತ್ಯಶಾಲೆಯನ್ನು ಗುರುವಾಗಿ ಯಶಸ್ವಿಯಾಗಿ ನಡೆಸುತ್ತಿರುವ ಕಥಕ್ ನೃತ್ಯಗಾರ್ತಿ ವೀಣಾಭಟ್ ಪ್ರಯೋಗಶೀಲೆ. ಕೇವಲ ನೃತ್ಯ ಕಲಾವಿದೆಯಾಗಿ ಹೆಸರು ಮಾಡುವ...
`ಕೇಶವ ನೃತ್ಯ ಶಾಲೆ’ಯ ಭರತನಾಟ್ಯಗುರು ಡಾ.ಬಿ.ಕೆ. ಶ್ಯಾಂಪ್ರಕಾಶ್ ಅವರ ಸಮರ್ಥ ಮಾರ್ಗದರ್ಶನದಲ್ಲಿ ರೂಹುಗೊಂಡ ನೃತ್ಯಪಟು ಬಿ.ಆರ್. ನಂದಕಿಶೋರ್ ತನ್ನ `ರಂಗಪ್ರವೇಶ’ ದಲ್ಲಿ ಪ್ರಸ್ತುತಪಡಿಸಿದ ಮನಮೋಹಕ...