ಕನ್ನಡದ ಖ್ಯಾತ-ಜನಪ್ರಿಯ ಲೇಖಕಿ, ಕವಯಿತ್ರಿ, ಪತ್ರಕರ್ತೆ, ರಂಗಕರ್ಮಿ, ಪ್ರಧಾನ ಸಂಪಾದಕಿ ಸಂಧ್ಯಾ ಪತ್ರಿಕೆ, 'ಅಭಿನವ ಪ್ರಕಾಶನ' ದ ಸ್ಥಾಪಕಿ -ಪುಸ್ತಕ ಪ್ರಕಾಶಕಿ, ಅಂಕಣಕಾರ್ತಿ ಮತ್ತು ನೃತ್ಯ-ನಾಟಕಗಳ ವಿಮರ್ಶಕಿ. ಕರ್ನಾಟಕ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಹಿರಿಯ ಅಧಿಕಾರಿಯಾಗಿ ನಿವೃತ್ತಿ. ಪತಿ ನಾಟಕಕಾರ-ನಿರ್ದೇಶಕ-ನಟ ಎಸ್.ವಿ.ಕೃಷ್ಣ ಶರ್ಮರ ಜೊತೆಯಾಗಿ ಸ್ಥಾಪಿಸಿದ ಸಂಧ್ಯಾ ಕಲಾವಿದರು ಹವ್ಯಾಸೀ ನಾಟಕ ತಂಡದ ಅಧ್ಯಕ್ಷೆ.
ಈ ಹಿರಿಯ ಪ್ರತಿಭಾನ್ವಿತ ನೃತ್ಯಕಲಾವಿದೆ ವೀಣಾಮೂರ್ತಿ ಅವರೆಲ್ಲ ಚಟುವಟಿಕೆಗಳನ್ನು ಗಮನಿಸಿದರೆ ಅಚ್ಚರಿಯುಂಟಾಗುತ್ತದೆ. ಸಕಲ ಕಲಾಪೂರ್ಣೆಯಾದ ಇವರ ನೃತ್ಯಯಾನವೇ ಕುತೂಹಲ-ವಿಸ್ಮಯಗಳ ಆಗರ. ವೀಣಾ ಅವರಿಗೆ `ನೃತ್ಯ’,...
ರಂಗದ ಮೇಲೆ ಲವಲವಿಕೆಯಿಂದ ನರ್ತಿಸುತ್ತಿದ್ದ ಬಾಲೆಯ ಪರಿಪಕ್ವ ಅಭಿನಯ ನೆರೆದ ರಸಿಕರ ಗಮನವನ್ನು ವಿಶೇಷವಾಗಿ ಆಕರ್ಷಿಸಿತ್ತು. ಅದು ಇತ್ತೀಚೆಗೆ ಭಾರತೀಯ ವಿದ್ಯಾಭವನದಲ್ಲಿ ನಡೆದ ಭೂಮಿಕಾ...
ನಗೆ ನಾಟಕಗಳಿಗೆ ಬೇಡಿಕೆ ಹೆಚ್ಚು. ಮನರಂಜನೆ, ಸಂತೋಷ ಬಯಸುವ ಪ್ರೇಕ್ಷಕರು ಕಾಮಿಡಿ ನಾಟಕಗಳನ್ನು ಹುಡುಕಿಕೊಂಡು ಹೋಗುವುದು ಸಹಜ. ಅದರಂತೆ ಇತ್ತೀಚೆಗೆ ಮಲ್ಲತ್ತಳ್ಳಿಯ ಕಲಾಗ್ರಾಮದಲ್ಲಿ ನಡೆದ,...